ಪ್ರಚಲಿತ

ಫೆ. 11ಕ್ಕೆ ಕರ್ನಾಟಕ ರಾಜ್ಯ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದಿಂದ ಮಂಗಳೂರು ಪುರಭವನದಲ್ಲಿ ರಾಜ್ಯ ಸಮಾವೇಶ

ಪುತ್ತೂರು: ಕರ್ನಾಟಕ ರಾಜ್ಯ ಕನ್ನಡ ಉಳಿಸಿ, ಬೆಳೆಸಿ ಅಭಿಯಾನ ಇದರ ವತಿಯಿಂದ ಕನ್ನಡ ಮನಸ್ಸುಗಳ ಬೃಹತ್ ಸಂಗಮವಾಗಿ ರಾಜ್ಯ ಸಮಾವೇಶ - 2026 ಮತ್ತು ಅಭಿಯಾನದ ಅಂಗವಾಗಿ 12 ವರ್ಷದೊಳಗೆ 75 ಶಾಲೆಗಳಿಗೆ ನೀಡಿದ ಜಾರು ಬಂಡಿ ಸಹಿತ ವಿವಿಧ ಕ್ರೀಡಾಚಟುವಟಿಗೆಳಿಗೆ ನೀಡಿದ ಪ್ರೋತ್ಸಾಹದ 75ರ ಸಂಭ್ರಮವು ಫೆ. 11ರಂದು ಮಧ್ಯಾಹ್ನ 2 ಗಂಟೆಗೆ ಮಂಗಳೂರು…

ಎಸ್ಎಸ್ಎಲ್ಸಿ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 35 ಸಾವಿರ ರೂಪಾಯಿವರೆಗೆ ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಪರಿಶಿಷ್ಟ ಜಾತಿಯ (SC) ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನೀಡುವ 'ಪ್ರೋತ್ಸಾಹಧನ' ಯೋಜನೆಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆಯು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಮೆಟ್ರಿಕ್‌ ನಂತರದ ಕೋರ್ಸ್‌ಗಳಲ್ಲಿ ತೇರ್ಗಡೆಯಾದ…

ಪ್ರಮುಖ ರಾಜ್ಯ ವಾರ್ತೆಗಳು

ಸಿಐಎಸ್‌ಎಫ್ ‘ವಂದೇ ಮಾತರಂ’ ಕೋಸ್ಟಲ್ ಸೈಕ್ಲೋಥಾನ್ ಮಂಗಳೂರಿಗೆ!

ಮಂಗಳೂರು:ರಾಷ್ಟ್ರೀಯ ಭಾವನೆ ಮತ್ತು ಕರಾವಳಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಸಿಐಎಸ್‌ಎಫ್ ‘ವಂದೇ ಮಾತರಂ’ ಕೋಸ್ಟಲ್ ಸೈಕ್ಲೋಥಾನ್-2026 ಫೆಬ್ರವರಿ 18ರಂದು ಮಂಗಳೂರಿಗೆ ಆಗಮಿಸಲಿದೆ. ‘ವಂದೇ ಮಾತರಂ’ 150ನೇ ವಾರ್ಷಿಕೋತ್ಸವದ ಅಂಗವಾಗಿ ಈ ಐತಿಹಾಸಿಕ ಸೈಕ್ಲೋಥಾನ್ ದೇಶದ ಕರಾವಳಿ ಭಾಗಗಳ ಮೂಲಕ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಟೆಹ್ರಾನ್ ವಾಯುದಾಳಿ: ಅಲಿ ಖಮೇನಿ ನಿಧನ; ಇರಾನ್‌ನಲ್ಲಿ 40 ದಿನ…

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಸಂಘರ್ಷದ ನಡುವೆ ರಾಜಧಾನಿ ಟೆಹ್ರಾನ್‌ನಲ್ಲಿ ನಡೆದ ಭಾರೀ ವಾಯುದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ  ಅಲಿ ಖಮೇನಿ ಮತ್ತು ಅವರ ಕುಟುಂಬದ ಸದಸ್ಯರು ಸಾವಿಗೀಡಾದಿದ್ದಾರೆ ಎಂಬ ಮಾಹಿತಿ ಇರಾನ್ ಸರ್ಕಾರದ ಮಾಧ್ಯಮಗಳಿಂದ ಹೊರಬಿದ್ದಿದೆ. ಇರಾನ್‌ನ ಅಧಿಕೃತ ಸುದ್ದಿ ಸಂಸ್ಥೆಗಳಾದ ಪಾರ್ಸ್‌ ನ್ಯೂಸ್‌ ಎಜೇನ್ಸಿ ಹಾಗೂ  ಇಸ್ಲಾಮಿಕ್‌ ರಿಪಬ್ಲಿಕ್‌ ಆಫ್‌ ಇರಾನ್‌ ಬ್ರಾಡ್‌ ಕಾಸ್ಟಿಂಗ್‌ ವರದಿಗಳ…

ಉದ್ಯೋಗ ಮತ್ತು ಶಿಕ್ಷಣ

ದ.ಕ.–ಉಡುಪಿಯಲ್ಲಿ ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಕಠಿಣ…

ಮಂಗಳೂರು: 2025–26ನೇ ಶೈಕ್ಷಣಿಕ ವರ್ಷದ ವಾರ್ಷಿಕ ದ್ವಿತೀಯ ಪಿಯುಸಿ ಪರೀಕ್ಷೆಗಳು ಶನಿವಾರ, ಫೆಬ್ರವರಿ 28ರಿಂದ ಪ್ರಾರಂಭವಾಗಿ ಮಾರ್ಚ್ 17ರವರೆಗೆ ನಡೆಯಲಿವೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪರೀಕ್ಷೆಗಳನ್ನು ಸುಗಮ ಹಾಗೂ ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತ ವ್ಯಾಪಕ ಸಿದ್ಧತೆಗಳನ್ನು ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆ ಜಿಲ್ಲೆಯ 59 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 37,337 ವಿದ್ಯಾರ್ಥಿಗಳು ಪರೀಕ್ಷೆ…